ಇಂದಿನಿಂದ ರಾಘವೇಂದ್ರ ಶ್ರೀಗಳ 348ನೇ ಆರಾಧನಾ ಮಹೋತ್ಸವ
ಲೋಕದರ್ಶನವರದಿ
ಮಹಾಲಿಂಗಪುರ : ಸ್ಥಳೀಯ ವಾಸವಿ ನಗರದ ಮಂತ್ರಾಲಯ ರಾಘವೇಂದ್ರ ಶ್ರೀಗಳ ಶಾಖಾ ಮಠದಲ್ಲಿ ಆ. 17 ರಿಂದ 18 ರ ವರೆಗೆ ಮೂರು ದಿನಗಳ ಕಾಲ ಜರುಗಲಿದೆ.
ಶುಕ್ರವಾರ ಪೂರ್ವಾರಾಧನೆ, ಶನಿವಾರ ಮಧ್ಯಾರಾಧನೆ, ರವಿವಾರ ಉತ್ತರಾರಾಧನೆ ಕಾರ್ಯಕ್ರಮ ಜರುಗಲಿದೆ. ಪ್ರತಿದಿನ ಪ್ರಾಥಃ ಕಾಲ 5 ಗಂಟೆಗೆ ಸುಪ್ರಭಾತ, ಬೆಳಿಗ್ಗೆ 5.30 ಕ್ಕೆ ನಿಮರ್ಾಲ್ಯ ವಿಸರ್ಜನೆ, ಬೆ. 7 ಕ್ಕೆ ಅಷ್ಟೋತ್ತರ ಪಾರಾಯಣ, ಬೆ. 7.30 ಕ್ಕೆ ಪಂಚಾಮೃತ ಅಭಿಷೇಕ, ಬೆ. 10 ಕ್ಕೆ ಕನಕಾಭಿಷೇಕ, ಮಧ್ಯಾಹ್ನ 12.30 ಕ್ಕೆ ನೈವೇದ್ಯ, ಹಸ್ತೋದಕ ಅಲಂಕಾರ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ಮತ್ತು ಸಾಯಂಕಾಲ 8 ಕ್ಕೆ ಸ್ವಸ್ತಿ ವಾಚನ, ಮಹಾಮಂಗಳಾರತಿ ಕಾರ್ಯಕ್ರಮ ಜರುಗುವುದಾಗಿ ರಾಜು ತಾಳಿಕೋಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 