ಸ್ವಚ್ಛತೆ ಕಾಣದೆ ಗಬ್ಬದ್ದು ಚರಂಡಿ ಅಂಗಡಿ ವ್ಯಾಪಾರ ಬಂದ್
Gabbaddu sewer shop business closed due to lack of cleanliness
ಲಕ್ಷ್ಮೇಶ್ವರ 06 : ಪಟ್ಟಣದ ಗದಗ ನಾಕಾದ ಹತ್ತಿರದ ಆದಯ್ಯ ಸರ್ಕಲ್ ಹತ್ತಿರ ಬರುವ ಬಳ್ಳಾರಿ ಟೆಂಡರ್ಸ್ ಅಂಗಡಿಯ ಮುಂಭಾಗದ ಚರಂಡಿ ಸ್ವಚ್ಛತೆ ಕಾಣದೆ ಗಣತ್ಯಾಜ್ಯದಿಂದ ತುಂಬಿ ಚರಂಡಿ ಸಂಪೂರ್ಣ ಬ್ಲಾಕ್ ಆಗಿ ಗಬ್ಬೆದ್ದು ನಾರುತ್ತಿದ್ದ ಚರಂಡಿಯನ್ನು ಸ್ವಚ್ಛಗೊಳಿಸಲು ಪುರಸಭೆ ಸಿಬ್ಬಂದಿಗಳು ಕಳೆದ 15 ದಿನಗಳ ಹಿಂದೆ ಚರಂಡಿ ಮೇಲಿರುವ ಸಿಡಿ ಮತ್ತು ಕಲ್ಲುಗಳನ್ನು ಕೆಲವು ಗೊಳಿಸಿ ಹೋಗಿದ್ದಾರೆ ಆದರೆ ಇಲ್ಲಿಯವರೆಗೂ ಚರಂಡಿಯನ್ನು ಸ್ವಚ್ಛಗೊಳಿಸದೆ ಇರುವುದರಿಂದ ಬಳ್ಳಾರಿ ಟೆಂಡರ್ಸ್ ಅಂಗಡಿ ವ್ಯಾಪಾರ ಬಂದಾಗಿದೆ ಅಂಗಡಿಯ ವ್ಯಾಪಾರಸ್ಥರು ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದು ಈಗಲಾದರೂ ಪುರಸಭೆ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಚರಂಡಿಯನ್ನು ಸ್ವಚ್ಛಗೊಳಿಸಿ ನಮಗೆ ಆಗುತ್ತಿರುವ ಸಮಸ್ಯೆಯನ್ನು ಸರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 