ಗದಗ : ಎನ್.ಎಸ್.ಎಸ್ ವಿದ್ಯಾಥರ್ಿಗಳಿಗೆ ಇವಿಂ, ವಿವಿಪ್ಯಾಟ್ ಪ್ರಾತ್ಯಕ್ಷಿಕೆ
ಗದಗ 27: ಗದಗ ಜಿಲ್ಲಾ ಸ್ವೀಪ್ ಸಮಿತಿಯ ನಿದರ್ೇಶನದಂತೆ ಜಿಲ್ಲೆಯ ವಿವಿಧ ಕಾಲೇಜುಗಳ ಎನ್.ಎಸ್.ಎಸ್. ಘಟಕಗಳ ಸಹಯೋಗದಲ್ಲಿ ನಗರದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಇಂದು ನಡೆದ ಯುವ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಲೋಕಸಭೆ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ವಿವಿಧ ಕಾಲೇಜುಗಳ ಎನ್.ಎಸ್.ಎಸ್ ವಿದ್ಯಾಥರ್ಿಗಳಿಗೆ ಮತದಾನದ ಅರಿವನ್ನು ಮೂಡಿಸಲು, ಹಾಗೂ ಅರ್ಹ ಮತದಾರರು ತಾವು ಮಾಡಿದ ಮತದಾನವನ್ನು ಖಾತರಿಪಡಿಸಿಕೊಳ್ಳಲು ಇವಿಎಂ ಹಾಗೂ ವಿವಿಪ್ಯಾಟ್ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 