ಗದಗ: ಶಿರಹಟ್ಟಿ ಮತದಾರರ ಜಾಗೃತಿಗೆ ತ್ರಿಚಕ್ರ ವಾಹನ ಜಾಥಾ
ಗದಗ 30: ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಪ್ರಯುಕ್ತ ಮತದಾರರ ಪಟ್ಟಿಯಲ್ಲಿರುವ ಅರ್ಹ ಮತದಾರರು ತಪ್ಪದೇ ಮತದಾನ ಮಾಡುವಂತೆ ಹಾಗೂ ಸಾರ್ವಜನಿಕರಿಗೆ ಮತದಾನ ಜಾಗೃತಿಯ ಅರಿವನ್ನು ಮೂಡಿಸಲು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನಲ್ಲಿ ಹಿರಿಯ ನಾಗರಿಕ ಹಾಗೂ ವಿಕಲಚೇತನ ಇಲಾಖೆಯಿಂದ ವಿಕಲಚೇತನರ ತ್ರಿಚಕ್ರ ವಾಹನ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಇದೇ ಸಂದರ್ಭದಲ್ಲಿ ತಾ.ಪಂ. ಕಾರ್ಯನಿರ್ವಣಾಧಿಕಾರಿ ಆರ್, ವಾಯ್ ಗುರಿಕಾರ. ಕೃಷಪ್ಪ ಧರ್ಮರ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 