ಗದಗ: ಮತದಾನ ಜಾಗೃತಿ: ವ್ಹಾಲಿಬಾಲ್ ಪಂದ್ಯಾವಳಿ
ಗದಗ 11: ಲೋಕಸಭಾ ಸಾರ್ವತ್ರಿಕ ಚುನಾವಣಾ ಹಿನ್ನಲೆಯಲ್ಲಿ ಮತದಾರರ ಪಟ್ಟಿಯಲ್ಲಿರುವ ಅರ್ಹ ಎಲ್ಲಾ ಮತದಾರರು ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲಕ್ಷ್ಮೇಶ್ವರ ತಾಲೂಕಿನಲ್ಲಿ ಯುವಕ ಯುವತಿಯರ ವ್ಹಾಲಿಬಾಲ್ ಪಂದ್ಯಾವಳಿಗಳು ಜರುಗಿದವು. ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಕುಟುಂಬದ ಹಾಗೂ ತಮ್ಮ ವಾರ್ಡಿನ ಅರ್ಹ ಮತದಾರರು ಮತದಾನ ಮಾಡುವಂತೆ ಪ್ರೇರೆಪಿಸಲು ಜಾಗೃತಿಯನ್ನು ಮೂಡಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 