ಗದಗ: ಆಶಾ ಕಾರ್ಯಕರ್ತರಿಂದ ಮತದಾನ ಜಾಗೃತಿ ಜಾಥಾ
ಗದಗ 08: ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಪ್ರಯುಕ್ತ ಮತದಾರರ ಪಟ್ಟಿಯಲ್ಲಿರುವ ಅರ್ಹ ಮತದಾರರು ತಪ್ಪದೇ ಮತದಾನ ಮಾಡುವಂತೆ ಪ್ರೇರೆಪಿಸಲು ಗದಗ ಜಿಲ್ಲಾಡಳಿತ ಭವನದಲ್ಲಿಂದು ಜಿಲ್ಲಾ ಸ್ವೀಪ ಸಮಿತಿ ವತಿಯಿಂದ ಆಶಾ ಕಾರ್ಯಕರ್ತರಿಂದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಜಿ.ಪಂ ಮುಖ್ಯಕಾರ್ಯ ನಿವರ್ಾಹಣಾದಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಮಂಜುನಾಥ ಚವ್ಹಾಣ ಮತದಾನ ಜಾಗೃತಿ ಜಾಥಾಗೆ ಚಾಲನೆ ನೀಡಿದರು. ಜಿಲ್ಲಾ ಸ್ವೀಪ್ ಸಮಿತಿ ಸದಸ್ಯ ಕಾರ್ಯದಶರ್ಿ ಟಿ.ದಿನೇಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿರೂಪಾಕ್ಷರೆಡ್ಡಿ ಮಾದಿನೂರ, ಆರ.ಸಿ.ಎಚ್. ಅಧಿಕಾರಿ ಡಾ. ಎಚ್.ಎಂ.ಹೊನಕೇರಿ, ಆಶಾ ಕಾರ್ಯಕತರ್ೆಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 