ವಾಲ್ಮೀಕಿ ಗುರುಪೀಠಕ್ಕೆ ಗದಗ ಜಿಲ್ಲಾ ಸವಿತಾ ಸಮಾಜದ ಭೇಟಿ: ಪರಮಪೂಜ್ಯರಿಗೆ ಗೌರವ ಸಮರೆ್ಣ
Gadag District Savita Samaj visits Valmiki Guru Peetha: Tribute to His Holiness
ಗದಗ 29: ಜಿಲ್ಲಾ ಸವಿತಾ ಸಮಾಜದ ವತಿಯಿಂದ ಇಂದು ಹರಿಹರದ ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರುಪೀಠದ ಸಂಸ್ಥಾನ ಮಠಕ್ಕೆ ಭೇಟಿ ನೀಡಿ, ಪರಮಪೂಜ್ಯ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳವರ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್. ಹಡಪದ ಹಾಗೂ ಸಮಾಜದ ಹಿರಿಯರಾದ ಹನುಮಂತಪ್ಪ ರಾಂಪುರ. ದಾವಣಗೆರೆ ವೆಂಕಟೇಶ. ಶಿಲ್ಪ ಕಲಾವಿದರಾದ ಭದ್ರಾವತಿ ಜಯರಾಮ. ಮತ್ತು ವಿಶ್ವಾಸ್ ಅವರು ಪರಮಪೂಜ್ಯರಿಗೆ ಭಕ್ತಿಯ ಪೂರ್ವಕವಾಗಿ ಗೌರವ ಸಮರೆ್ಣ ಮಾಡಿದರು. ಸಮಾಜದ ಅಭಿವೃದ್ಧಿ ಹಾಗೂ ಸಂಘಟನೆಯ ಕುರಿತು ಪೂಜ್ಯರೊಂದಿಗೆ ಚರ್ಚಿಸಿ, ಅವರ ಅಮೂಲ್ಯ ಮಾರ್ಗದರ್ಶನವನ್ನು ಪಡೆಯಲಾಯಿತು. ಈ ಭೇಟಿಯ ಸಮಯದಲ್ಲಿ ಸಮಾಜದ ಪ್ರಮುಖರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 