ಸ್ನೇಹಸಾಗರ ವಸತಿ ಶಾಲೆಯಲ್ಲಿ ಗಾನ ರೇಖಾ ಕಾರ್ಯಕ್ರಮ
ಲೋಕದರ್ಶನ ವರದಿ
ಯಲ್ಲಾಪುರ, 30: ತಾಲೂಕಿನ ಇಡಗುಂದಿಯ ಸ್ನೇಹಸಾಗರ ವಸತಿ ಶಾಲೆಯಲ್ಲಿ ಖ್ಯಾತ ಗಾಯಕ ಪ್ರಸನ್ನ ವೈದ್ಯ ಇವರ ಸಹಯೋಗದೊಂದಿಗೆ ಗಾನ ರೇಖಾ ಕಾರ್ಯಕ್ರಮವು ನಡೆಯಿತು. ಚಿತ್ರಕಲಾವಿದರಾದ ಸತೀಶ್ ಯಲ್ಲಾಪುರರವರು ಹಾಡಿನ ಭಾವವನ್ನು ಸುಂದರ ರೇಖೆಗಳ ಚಾಕಚಕ್ಯತೆಯಿಂದ ಚಿತ್ರಿಸಿದರು. ಎನ್. ಜಿ. ಹೆಗಡೆ(ತಬಲಾ) ನಾಗೇಂದ್ರ ವೈದ್ಯ ಹಾಗೂ ಸತೀಶ್ ಹೆಗ್ಗಾರ್ ಹಾಮರ್ೋನಿಯಂನಲ್ಲಿ ಸಾಥ್ ನೀಡಿದರು. ವೇದಿಕೆಯಲ್ಲಿ ಸ್ನೇಹಸಾಗರ ಶಾಲೆಯಲ್ಲಿ ಸಂಗೀತಾಭ್ಯಾಸ ಮಾಡುವ ಮಕ್ಕಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿದರ್ೇಶಕ ಎಸ್. ಎಲ್. ಭಟ್ರವರು ಕಲಾವಿದರನ್ನು ಸನ್ಮಾನಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 