ಸ್ನೇಹಸಾಗರ ವಸತಿ ಶಾಲೆಯಲ್ಲಿ ಗಾನ ರೇಖಾ ಕಾರ್ಯಕ್ರಮ
ಲೋಕದರ್ಶನ ವರದಿ
ಯಲ್ಲಾಪುರ, 30: ತಾಲೂಕಿನ ಇಡಗುಂದಿಯ ಸ್ನೇಹಸಾಗರ ವಸತಿ ಶಾಲೆಯಲ್ಲಿ ಖ್ಯಾತ ಗಾಯಕ ಪ್ರಸನ್ನ ವೈದ್ಯ ಇವರ ಸಹಯೋಗದೊಂದಿಗೆ ಗಾನ ರೇಖಾ ಕಾರ್ಯಕ್ರಮವು ನಡೆಯಿತು. ಚಿತ್ರಕಲಾವಿದರಾದ ಸತೀಶ್ ಯಲ್ಲಾಪುರರವರು ಹಾಡಿನ ಭಾವವನ್ನು ಸುಂದರ ರೇಖೆಗಳ ಚಾಕಚಕ್ಯತೆಯಿಂದ ಚಿತ್ರಿಸಿದರು. ಎನ್. ಜಿ. ಹೆಗಡೆ(ತಬಲಾ) ನಾಗೇಂದ್ರ ವೈದ್ಯ ಹಾಗೂ ಸತೀಶ್ ಹೆಗ್ಗಾರ್ ಹಾಮರ್ೋನಿಯಂನಲ್ಲಿ ಸಾಥ್ ನೀಡಿದರು. ವೇದಿಕೆಯಲ್ಲಿ ಸ್ನೇಹಸಾಗರ ಶಾಲೆಯಲ್ಲಿ ಸಂಗೀತಾಭ್ಯಾಸ ಮಾಡುವ ಮಕ್ಕಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿದರ್ೇಶಕ ಎಸ್. ಎಲ್. ಭಟ್ರವರು ಕಲಾವಿದರನ್ನು ಸನ್ಮಾನಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 