ಗಣೇಶ ವಿಸರ್ಜನೆಯಲ್ಲಿ :ಡಿಜೆ ಸದ್ದಿನಲ್ಲಿ ಸಂಭ್ರಮಿಸಿದ ಜನಸ್ತೋಮ
Ganesh immersion: Crowds celebrate with DJ sound
ಮುಂಡಗೋಡ 03: ಪಟ್ಟಣದಲ್ಲಿ ಡಿಜೆ ಸದ್ದಿನಲ್ಲಿ ನಡುವೇ 7ನೇ ದಿನದ ಗಣೇಶ ವಿಸರ್ಜನೆ ಮೆರವಣಿಗೆ ಮಂಗಳವಾರ ವಿಜೃಂಭಣೆಯಿಂದ ನೆರವೇರಿಸಲಾಯಿತು.
ಡಿಜೆ ಹಾಡಿನ ಅಬ್ಬರ, ಕಲರ್ ಫುಲ್ ಲೈಟಿಂಗ್ ಜೊತೆಗೆ ಹೆಜ್ಜೆ ಹಾಕುವ ಯುವಕರು ಯುವತಿಯರು ನೋಡಿದಾಕ್ಷಣ ಮನಸ್ಸಿಗೆ ನೀಡುವ ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾಗಿದ್ದು.ತಾಲೂಕಿನ ಯುವಕರು ಸೇರಿದಂತೆ ಅಕ್ಕಪಕ್ಕದ ತಾಲೂಕಿನಿಂದಲೂ ಸಾವಿರಾರು ಸಂಖ್ಯೆಯ ಯುವಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಗಾಂಧಿನಗರ ಆಂಜನೇಯ ಯುವಕ ಮಂಡಳ, ಕಂಬಾರಗಟ್ಟಿ, ನೆಹರು ನಗರ,ಗೆಳೆಯರ ಬಳಗ, ಕಲಾಲ ಓಣಿ,ಪಾದಗಟ್ಟಿ, ಗಣಪ, ಹೊಸ ಓಣಿ ಮಿತ್ರ ಮಂಡಳಿ,ಮತ್ತು ಜೈ ಭೀಮ ಯುವಕ ಮಂಡಳಗಳಲ್ಲಿ ಪ್ರತಿಷ್ಠಾಪಿಸಿದ ಸಾರ್ವಜನಿಕ ಗಣೇಶ ಮೂರ್ತಿ ವಿಸರ್ಜನೆ ಅದ್ದೂರಿಯಾಗಿ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ನಂತರ ಹೊಂಡದಲ್ಲಿ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ಮಾಡಲಾಯಿತು.
ಇಲ್ಲಿನ ಸಿಪಿಐ ರಂಗನಾಥ ನಿಲ್ಲಮ್ಮ ನವರ ಮತ್ತು ಪಿ.ಎಸ್. ಐ. ಗಳ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರಿ್ಡಸಲಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 