ಗಂಗಾ ಕಲ್ಯಾಣ ಯೋಜನೆ: ಮೋಟಾರು, ಪಂಪ್ ಸೆಟ್ ವಿತರಣೆ
Ganga Kalyan Yojana: Distribution of motors, pump sets
ಹೂವಿನಹಡಗಲಿ 14: ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ವತಿಯಿಂದ 2023- 24 ಹಾಗೂ 2024- 25 ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಮೋಟರ್ ಪಂಪ್ ಪಡೆದಿರುವ ಎಲ್ಲಾ ಫಲಾನುಭವಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಿಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಶಾಸಕ ಎಲ್.ಕೃಷ್ಣನಾಯಕ ಹೇಳಿದರು.ಪಟ್ಟಣದ ತಾಲೂಕು ಪಂಚಾಯತ್ ಯಲ್ಲಿ ಶನಿವಾರ ರಾಜ್ಯದ ತಾಂಡ ಅಭಿವೃದ್ಧಿ ನಿಗಮದಿಂದ ಗಂಗಾಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಮೋಟರ್ ಪಂಪ್, ಪೈಪ್ ಮತ್ತು ಸಾಮಾಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.ಇದೇ ವೇಳೆ ಬಿಜೆಪಿ ಮಹಿಳಾ ಮುಖಂಡ ರಾದ ವಿಜಯಲಕ್ಷ್ಮಿ, ಮೀರಾಬಾಯಿ ,ಫಲಾನುಭವಿಗಳಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 