ನ. 7 ರಂದು ಗಂಗಾವತಿ ಪ್ರಾಣೇಶ ನಗೆ ಹಬ್ಬ
Gangavathi Pranesh Laughter Festival on Nov. 7
ಬೆಳಗಾವಿ 06: ಇಲ್ಲಿಯ ಶಾಹುನಗರದ ಯುವ ಕರ್ನಾಟಕ ಅಭಿವೃದ್ಧಿ ಸಂಘದ 25 ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮ ಪ್ರಯುಕ್ತ ಮೂರು ದಿನಗಳ ಕಾಲ ಕರ್ನಾಟಕ ರಾಜ್ಯೋತ್ಸವದ ವಿಶೇಷ ಕಾರ್ಯಕ್ರಮಗಳನ್ನು ಶಾಹುನಗರ ಶಿವಬಸವ ಮಾರ್ಗದಲ್ಲಿ ಏರಿ್ಡಸಲಾಗಿದೆ.
ನ. 7 ರಂದು ಸಂಜೆ 5:30 ಕ್ಕೆ ಉಪನ್ಯಾಸ, ಹಾಡುಗಳು, ನೃತ್ಯ ಮುಂತಾದ ಮನೋರಂಜನಾ ಕಾರ್ಯಕ್ರಮ ಮತ್ತು ಜೂನಿಯರ್ ಶಿವರಾಜ್ ಕುಮಾರ್ (ಇಸ್ಮಾಯಿಲ್) ಕಲಾತಂಡದಿಂದ ಹಾಡು, ನೃತ್ಯ, ಮಿಮಿಕ್ರಿ ನಡೆಯಲಿದೆ.
ನ. 8 ರಂದು ಶನಿವಾರ ಸಂಜೆ 5:30 ಕ್ಕೆ ರಾಜ್ಯಮಟ್ಟದ "ಯುವ ಗಂಧರ್ವ" ಕರೋಕೆ ಹಾಡುವ ಸ್ಪರ್ಧೆ, ನ. 9 ರಂದು ಸಂಜೆ 5:30 ಕ್ಕೆ ಸಾಮಾಜಿಕ ಕಾರ್ಯಕರ್ತ ವೀರೇಶ ಕಿವಡಣ್ಣವರ ಪ್ರಾಯೋಜಕತ್ವದಲ್ಲಿ ಗಂಗಾವತಿ ಪ್ರಾಣೇಶ ಹಾಗೂ ಅವರ ತಂಡದಿಂದ ನಗೆ ಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಈಶ್ವರ ಗಾಣಿಗೇರ ಮತ್ತು ಕಾರ್ಯದರ್ಶಿ ಬಸವರಾಜ ಹಪ್ಪಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 