ಪಟ್ಟಣ ಪಂಚಾಯಿತಿಯಿಂದ ಕಸ ತೆರವು
Garbage removal from the town panchayat
ಪಟ್ಟಣ ಪಂಚಾಯಿತಿಯಿಂದ ಕಸ ತೆರವು
ಆಲಮೇಲ: ಕಡಣಿಗೆ ಹೋಗುವ ರಸ್ತೆಯ ಬದಿಗೆ ಇಡೀ ಆಲಮೇಲ ಪಟ್ಟಣದ ಕಸವನ್ನು ತಂದು ಹಾಕುತ್ತಿರುವುದು ಇಲ್ಲಿ ಬೆಳಗ್ಗೆ ನಾಯಿಗಳು ಮತ್ತು ದುರ್ವಾಸನೆ ಕಾಟ ಸಹಿಸದಂತಾಗಿದೆ. ಪಟ್ಟಣ ಪಂಚಾಯಿತಿ ಗಮನ ಹರಿಸುತ್ತಿಲ್ಲ. ಆಲಮೇಲ ಪಟ್ಟಣದ ಕಡಣಿ ರೋಡಿಗೆ ಕಸದ ರಾಶಿ ಶೀರ್ಷಿಕೆಯಡಿ ಲೋಕದರ್ಶನ ಪತ್ರಿಕೆಯಲ್ಲಿ ಪ್ರಕಟಿಸಲಾದ ಸುದ್ದಿಗೆ ಸ್ಪಂದಿಸಿ ಆಲಮೇಲ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಸುರೇಶ ನಾಯಕ ಕಸವನ್ನು ತೆರವುಗೊಳಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 