ವಿಶಾಖಪಟ್ಟಣಂನಲ್ಲಿ ಅನಿಲ ಸೋರಿಕೆ: ಇಬ್ಬರ ಸಾವು
ವಿಶಾಖಪಟ್ಟಣಂ, ಜೂ 30 ; ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ಮತ್ತೊಂದು ಅನಿಲ ದುರಂತ ಸಂಭವಿಸಿದ್ದು, ಇಬ್ಬರು ಮೃತಪಟ್ಟು,ನಾಲ್ವರು ಅಸ್ವಸ್ಥರಾಗಿದ್ದಾರೆ. ಇತ್ತೀಚೆಗೆ ಸಂಭವಿಸಿದ ಅನಿಲ ದುರಂತದಿಂದ ಜನತೆ ಇನ್ನೂ ಆತಂಕದಲ್ಲಿರುವಾಗಲೇ ಇಲ್ಲಿನ ಪರವಾಡ ಫಾರ್ಮಸಿಟಿ ಔಷಧ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಾಗಿದೆ. ವಿಶಾಖಪಟ್ಟಣದಲ್ಲಿ ಈ ಔಷಧ ಕಾರ್ಖಾನೆಯಿದ್ದು, ಈ ಅನಿಲ ದುರಂತದಲ್ಲಿ ನಾಲ್ಕು ಮಂದಿ ಅಸ್ವಸ್ಥರಾಗಿದ್ದಾರೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ಭೇಟಿ ನೀಡಿದ್ದು, ಪರಿಹಾರ ಕಾರ್ಯ ತೀವ್ರಗತಿಯಲ್ಲಿ ಸಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 