ಇಂದು ಮಹಾನಗರ ಪಾಲಿಕೆಯ ಸರ್ವ ಸದಸ್ಯರ ಸಾಮಾನ್ಯ ಸಭೆ
General meeting of all members of the Metropolitan Municipality today
ಲೋಕದರ್ಶನ ವರದಿ
ವಿಜಯಪುರ. 07: ಇಂದು ಮಹಾನಗರ ಪಾಲಿಕೆಯ ಸರ್ವ ಸದಸ್ಯರ ಸಾಮಾನ್ಯ ಸಭೆ ಜರುಗಿತು ಈ ಸಭೆಯಲ್ಲಿ ಉಪ ಮಹಾ ಪೌರರಾದ ಸುಮಿತ್ರಾ ರಾಜು ಜಾಧವ ರವರು ನಗರದ ಎಲ್ಲ ವಾರ್ಡ್ ಗಳಲ್ಲಿ ಸಮರ್ಕ ಕುಡಿಯುವ ನೀರು, ಒಳ ಚರಂಡಿ,ಸ್ವಚತೆ, ಕಸ ವಿಲೇವಾರ,ಬೀದಿ ದೀಪ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸುಧೀರ್ಘವಾಗಿ ಚರ್ಚೆ ಮಾಡಿ ಕೂಡಲೇ ಪರಿಹಾರ ಕಂಡುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರ.ಸಭೆಯಲ್ಲಿ ಮಹಾ ಪೌರರಾದ ಶ್ರೀ ಎಂ ಎಸ್ ಕರಡಿ,ಆಯುಕ್ತರಾದ ವಿಜಯಕುಮಾರ ಮಕ್ಕಳಕಿ ಸೇರಿದಂತೆ ಸರ್ವ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು ಈ ವರದಿ ತಮ್ಮ ದಿನ ಪತ್ರಿಕೆಯಲ್ಲಿ ಪ್ರಕಟಿಸಲು ವಿನಂತಿ..ತಮ್ಮ ವಿಶ್ವಾಸಿ ಸುಮಿತ್ರಾ ರಾಜು ಜಾಧವ ಉಪ ಮಹಾ ಪೌರರು,ಮಹಾ ನಗರ ಪಾಲಿಕೆ, ವಿಜಯಪುರ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 