ಜೂನ್ ನಲ್ಲಿ ಸಚಿವ ಸ್ಥಾನ ಸಿಗುತ್ತೆ: ಎಂ.ಟಿ.ಬಿ. ನಾಗರಾಜ್
ಬೆಂಗಳೂರು, ಫೆ : ಈಗ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ತಮಗೆ ಬೇಸರವಿಲ್ಲ. ಆದರೆ ಬರುವ ಜೂನ್ ನಲ್ಲಿ ಮಂತ್ರಿಯಾಗುವ ಯೋಗ ಬಂದೇ ಬರುತ್ತದೆ ಎಂದು ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಪರಾಭವಗೊಂಡಿರುವ ಎಂ.ಟಿ.ಬಿ. ನಾಗರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಂದಿನ ಜೂನ್ನಲ್ಲಿ ವಿಧಾನಪರಿಷತ್ತಿನ ಏಳು ಸ್ಥಾನಗಳು ತೆರವಾಗಲಿದ್ದು, ಈ ಸಂದರ್ಭದಲ್ಲಿ ತಾವು, ಆರ್,ಶಂಕರ್ ಹಾಗೂ ವಿಶ್ವನಾಥ್ ಅವರನ್ನು ಮೇಲ್ಮನೆ ಸದಸ್ಯರನ್ನಾಗಿ ಯಡಿಯೂರಪ್ಪ ಮಾಡಲಿದ್ದಾರೆ. ಬಳಿಕ ಮಂತ್ರಿಮಂಡಲ ವಿಸ್ತರಣೆ ಮಾಡಿ ತಮಗೆ ಮಂತ್ರಿ ಸ್ಥಾನ ನೀಡಲಿದ್ದಾರೆ ಎಂದರು.
ಯಡಿಯೂರಪ್ಪ ಅವರನ್ನು ಭಾನುವಾರ ಭೇಟಿ ಮಾಡಿ ಚರ್ಚಿಸಿದ್ದು, ತಮಗೆ ಸೂಕ್ತ ಭರವಸೆ ನೀಡಿದ್ದಾರೆ. ಯಡಿಯೂರಪ್ಪ ಕೊಟ್ಟ ಮಾತಿನಂತೆ ಚಾಚೂ ತಪ್ಪದೆ ನಡೆದುಕೊಳ್ಳುತ್ತಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲುಕಾರಣರಾದ ಎಲ್ಲ ೧೭ ಮಂದಿ ಒಗ್ಗಟ್ಟಾಗಿದ್ದೇವೆ, ಮುಂದಿನ ದಿನಗಳಲ್ಲಿ ಎಲ್ಲರಿಗೂಅಧಿಕಾರ ಸಿಗಲಿದೆ ಎಂದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 