ಮಕ್ಕಳಿಗೆ ಉತ್ತಮ ಸಂಸ್ಕಾರ ,ಸಂಸ್ಕೃತಿ ನೀಡಿ: ಉತ್ತಂಗಿ ಸೋಮ ಶಂಕರ ಸ್ವಾಮೀಜಿ
Give children good morals and culture: Utthangi Soma Shankara Swamiji
ಹೂವಿನಹಡಗಲಿ 28- ಮಕ್ಕಳಿಗೆ ಪಾಲಕರು ಬಾಲ್ಯದಲ್ಲಿಯೇ ಉತ್ತಮ ಸಂಸ್ಕಾರ, ಸಂಸ್ಕೃತಿ ನೀಡಬೇಕು ಎಂದು ಉತ್ತಂಗಿ ಸೋಮ ಶಂಕರ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ಹೊಳಗುಂದಿ ಗ್ರಾಮದ ಊರಮ್ಮದೇವಿ ದೇವಸ್ಥಾನ ದಲ್ಲಿ ಶನಿವಾರ 6ನೇ ದಿನದ ಕಾರ್ಯಕ್ರಮ ದಲ್ಲಿ ಸಾನಿದ್ಯ ವಹಿಸಿ ಮಾತನಾಡಿ ಧಾರ್ಮಿಕ ಕಾರ್ಯಕ್ರಮ ಗಳು. ಪುರಾಣ ಪ್ರವಚನಗಳು ಕೇಳುವುದರಿಂದ ಮಾನಸಿಕ ನೆಮ್ಮದಿ ಸಾಧ್ಯ ಎಂದರು. ದಸರಾ ಮಹೋತ್ಸವ ಪ್ರಯುಕ್ತ ಶ್ರೀದೇವಿ ಪುರಾಣ ಪ್ರವಚನವನ್ನು ಪ್ರತಿ ದಿನ ಹೆಚ್.ಎಂ.ಮಲ್ಲಿಕಾರ್ಜುನ. ಪಿ.ನಿತ್ಯಾನಂದ ಆಚಾರ್ಯ ಓದಿದರು.
ಊರಮ್ಮ ದೇವಿ ದೇಗುಲ ಸಮಿತಿ ಅದ್ಯಕ್ಷ ಎನ್.ಎಸ್.ಸುರೇಶ್. ಕಾರ್ಯ ದರ್ಶಿ ಚಾವಡಿ ಮಂಜುನಾಥ. ಸದಸ್ಯ ರಾದ ಹೆಚ್.ಅಶೋಕ. ಸಂಗೀತ ಉಪನ್ಯಾಸಕ ಪೂಜಾರ ಬಸವರಾಜ. ತಬಲ ಸೋಗಿ ಶಿಕ್ಷಕ ಚಂದ್ರ್ಪನಡೆಸಿಕೊಟ್ಟರು. ನಂತರಸೋಮೇಶ್ವರ ಭಜನಾ ಸಂಘ ಮತ್ತು ವೀರೇಶ್ವರ ಭಜನೆ ಸಂಘದವರು ಭಜನೆ ಮಾಡಿದರು. ಎಂ.ಪ್ರಕಾಶ, ಯು.ಶರತ್, ಎನ್.ಸಿದ್ದೇಶ.ಹೆಚ್.ಡಿ.ಸಂತೋಷ ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 