ಸಿಎಎ ಬೆಂಬಲಿಸಿ ಸಾರ್ವಜನಿಕ ಮಿಸ್ಡ್ ಕಾಲ್ ಕೊಡಿ
amit sha
ಹುಬ್ಬಳ್ಳಿ, ಜ 18: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಜಾಗೃತಿ ಮೂಡಿಸಲು ಹುಬ್ಬಳ್ಳಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನೆರೆದಿದ್ದ ಸುಮಾರು ಹತ್ತಾರು ಸಾವಿರ ಜನರಿಗೆ ಏಕಕಾಲದಲ್ಲಿ ಮೊಬೈಲ್ ಕೈಗೆತ್ತಿಕೊಂಡು ಸಿಎಎ ಬೆಂಬಲಿಸಿ ಮಿಸ್ಡ್ ಕಾಲ್ ನೀಡುವಂತೆ ಸೂಚಿಸಿದರು.
ಬಹಿರಂಗ ಸಭೆಯಲ್ಲಿಯೇ ಮೊಬೈಲ್ ಸಂಖ್ಯೆಯನ್ನು ಪ್ರಕಟಿಸಿದ ಅಮಿತ್ ಶಾ, ನೆರೆದವರೆಲ್ಲರೂ ಏಕಕಾಲಕ್ಕೆ ಮಿಸ್ಡ್ ಕಾಲ್ ನೀಡುವಂತೆ ನಿರ್ದೇಶಿಸಿದರು. ಇದರಿಂದ ಪ್ರೇರೇಪಿತರಾದ ಸಾವಿರಾರು ಜನ ಈ ಸಂಖ್ಯೆಗೆ ಕರೆ ಮಾಡಿ ಬೆಂಬಲ ಸೂಚಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 