ಸಿಎಎ ಬೆಂಬಲಿಸಿ ಸಾರ್ವಜನಿಕ ಮಿಸ್ಡ್ ಕಾಲ್ ಕೊಡಿ
amit sha
ಹುಬ್ಬಳ್ಳಿ, ಜ 18: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಜಾಗೃತಿ ಮೂಡಿಸಲು ಹುಬ್ಬಳ್ಳಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನೆರೆದಿದ್ದ ಸುಮಾರು ಹತ್ತಾರು ಸಾವಿರ ಜನರಿಗೆ ಏಕಕಾಲದಲ್ಲಿ ಮೊಬೈಲ್ ಕೈಗೆತ್ತಿಕೊಂಡು ಸಿಎಎ ಬೆಂಬಲಿಸಿ ಮಿಸ್ಡ್ ಕಾಲ್ ನೀಡುವಂತೆ ಸೂಚಿಸಿದರು.
ಬಹಿರಂಗ ಸಭೆಯಲ್ಲಿಯೇ ಮೊಬೈಲ್ ಸಂಖ್ಯೆಯನ್ನು ಪ್ರಕಟಿಸಿದ ಅಮಿತ್ ಶಾ, ನೆರೆದವರೆಲ್ಲರೂ ಏಕಕಾಲಕ್ಕೆ ಮಿಸ್ಡ್ ಕಾಲ್ ನೀಡುವಂತೆ ನಿರ್ದೇಶಿಸಿದರು. ಇದರಿಂದ ಪ್ರೇರೇಪಿತರಾದ ಸಾವಿರಾರು ಜನ ಈ ಸಂಖ್ಯೆಗೆ ಕರೆ ಮಾಡಿ ಬೆಂಬಲ ಸೂಚಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 