ಗೋ ಗ್ರೀನ್: ವನಮಹೋತ್ಸವ ಆಚರಣೆ
ರಾಣೇಬೆನ್ನೂರು 19: ಸ್ಥಳೀಯ ಗೋ ಗ್ರೀನ್ ಸಮಿತಿಯ ಪದಾಧಿಕಾರಿಗಳು ಹಾಗೂ ನಾಗರಿಕರ ಸಹಯೋಗದೊಂದಿಗೆ ಇಲ್ಲಿನ ಸಿದ್ದೇಶ್ವರ ನಗರದಲ್ಲಿ ಬುಧವಾರ ರಸ್ತೆಯ ಎರಡೂ ಬದಿಯಲ್ಲಿ ಸುಮಾರು 80 ಸಸಿಗಳನ್ನು ನೆಡುವ ಮೂಲಕ ವನಮಹೋತ್ಸವ ಆಚರಿಸಿದರು.
ನಗರಸಭಾ ಸದಸ್ಯರಾದ ಮಲ್ಲಿಕಾರ್ಜುನ ಅಂಗಡಿ ಮತ್ತು ಪಾಂಡುರಂಗ ಗಂಗಾವತಿಯವರು ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಸಸಿ ಸಂರಕ್ಷಣೆ ಹಾಗೂ ಮರಗಳಿಂದ ಆಗುವ ಅನುಕೂಲತೆಗಳ ಬಗ್ಗೆ ವಿವರವಾಗಿ ಮಾತನಾಡಿ ಜನಜಾಗೃತಿ ಮೂಡಿಸಿದರು.
ಡಾ. ನಾರಾಯಣ ಪವಾರ, ಡಾ.ಗೀರೀಶ ಕೆಂಚಪ್ಪನವರ, ಡಾ.ವೀಣಾ ಕೆಂಚಪ್ಪನವರ, ಸದಸ್ಯೆ ಕಮಲಾಕ್ಷಿ ವಿನಾಯಕ ಚಿನ್ನಿಕಟ್ಟಿ, ಪುಟ್ಟಪ್ಪ ಬಾಕರ್ಿ, ವಿನಾಯಕ ಚಿನ್ನಿಕಟ್ಟಿ, ಸುಧೀರ ಕುರವತ್ತಿ, ವಿಜಯಶ್ರೀ ಮುಂಡಾಸದ ಸೇರಿದಂತೆ ನಾಗರಿಕರು ಪಾಲ್ಗೊಂಡಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 