ಗುರ್ಲಾಪೂರದ ದರ್ಶನಗೆ ಬಂಗಾರದ ಪದಕ
Gold medal for Darshan
ಗುರ್ಲಾಪೂರ 17: ಗ್ರಾಮದ ವಿದ್ಯಾರ್ಥಿಯಾದ ಕುಮಾರ ದರ್ಶನ ರಾಜು ಶೇಡಬಾಳ ಇತನು ಹಿರಿಯೊರ ತೋಟಗಾರಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಯಾಗಿ ಶಿಕ್ಷಣ ಒದುತಿದ್ದಾಣೆ. ಇತ್ತಿಚಿಗೆ ಉತ್ತರ ಪ್ರದೇಶ ರಾಜ್ಯದ ಅಯೋಧ್ಯ ಆಚಾರ್ಯ ನರೇಂದ್ರ ದೇವ ಕೃಷಿ ಮತ್ತು ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಮೆ 2 ರಿಂದ 5 ರವರಿಗೆ ನಡೆದ 22 ನೇ ಅಖಿಲ ಭಾರತ ಅಂತರ ಕೃಷಿ ಮತ್ತು ತೋಟಗಾರಿಕಾ ವಿದ್ಯಾರ್ಥಿಗಳಿಗೆ ನಡೆಸಿದ ಕ್ರೀಡಾಕೂಟದಲ್ಲಿ ಗುರ್ಲಾಪೂರದ ಕುಮಾರ ದರ್ಶನ ರಾಜು ಶೇಡಬಾಳ ವಯಕ್ತಿಕ ವಿಭಾಗದ 400 ಮೀಟರ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಬಂಗಾರದ ಪದಕ ಪಡೆದ ದರ್ಶನಿಗೆ ಹಾಗೂ ಮಾರ್ಗ ದರ್ಶನ ನಿಡಿದ ಶಿಕ್ಷವ್ರಂದದವರಿಗೆ ಗ್ರಾಮದ ಪರವಾಗಿ ತುಂಬಹ್ರದಯದ ಅಭಿನಂದನೆತಳನ್ನೂ ತಿಳಿಸುತ್ತಾ ನಮ್ಮೂರಿನ ಕಿರ್ಥಿ ಪತಾಕಿ ಹಾರಿಸಿದ ಕುಮಾರನಿಗೆ ಗ್ರಾಮದ ವಿವಿದ ಸಂಘದ ಪದಾದಿಕಾರಿಗಳು ತಂದೆ ತಾಯಿಯವರು. ಅಭಿನಂದಿಸಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 