ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ
Good performance in JEE Advanced exam
ಲೋಕದರ್ಶನ ವರದಿ
ಧಾರವಾಡ 04 : ಮೇ 2026ರಲ್ಲಿ ಜರುಗಿದ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಆರ್. ಎಸ್ ಹುಕ್ಕೇರಿಕರ್ ಪದವಿಪೂರ್ವ ಕಾಲೇಜಿನ ಕು. ಜೊಯೀಶ್ ಅಚ್ಯುತ್ 10879 ರಾ್ಯಂಕ ಪಡೆದು ಪ್ರತಿಷ್ಠಿತ ಐ.ಐ.ಟಿಗಳಲ್ಲಿ ಪ್ರವೇಶ ಪಡೆಯಲು ಅರ್ಹತೆ ಪಡೆದಿದ್ದು, ಈತನು ಜೆ.ಇ.ಇ ಮೇನ್ಸ್ ಪರೀಕ್ಷೆಯಲ್ಲಿ 99.06ಅ ಮತ್ತು ದ್ವಿತೀಯ ಪಿ.ಯು.ಸಿಯಲ್ಲಿ 97.33ಅ ಅಂಕಗಳಿಸಿದ್ದು ಗಣಿತ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದಿರುತ್ತಾನೆ. ಸಾಧನೆಗೈದ ಈ ವಿದ್ಯಾರ್ಥಿಯನ್ನು ಜೆ.ಎಸ್.ಎಸ್ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಪ್ರಾಚಾರ್ಯೆ ಭಾರತಿ ಶಾನಭಾಗ, ಮಹಾವೀರ ಉಪಾದ್ಯೆ ಹಾಗು ಸಮಸ್ತ ಸಿಬ್ಭಂದಿ ವರ್ಗದವರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 