ಲಾಕ್ ಡೌನ್ ಗೆ ಕೋಟೆ ನಾಡಿನಲ್ಲಿ ಉತ್ತಮ ಸ್ಪಂದನೆ
ಚಿತ್ರದುರ್ಗ, ಮೇ 24,ಭಾನುವಾರದ ಲಾಕ್ ಡೌನ್ ಗೆ ಕೋಟೆ ನಾಡಿನಲ್ಲಿ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಬಸ್ ಆಟೋ ಸಂಚಾರ ಸ್ತಬ್ಧ ಅಂಗಡಿ ಮುಂಗಟ್ಟು ಸಂಪೂರ್ಣ ಬಂದ್ ಆಗಿದ್ದು ಲಾಕ್ಡೌನ್ ನಿಯಮಗಳಿಗೆ ಬೆಲೆ ಕೊಟ್ಟ ಜನತೆ ಮನೆಯಿಂದ ಹೊರಬಂದಿಲ್ಲ ಅಗತ್ಯ ವಸ್ತುಗಳಾದ ದಿನಸಿ ಅಂಗಡಿ, ತರಕಾರಿ, ಹಣ್ಣು, ಪೆಟ್ರೋಲ್ ಬಂಕ್, ಮೆಡಿಕಲ್ ಶಾಪ್, ಆಸ್ಪತ್ರೆಗಳಿಗೆ ಎಂದಿನಂತೆ ಕೆಲಸ ಮಾಡಲು ಅವಕಾಶ ಮಾಡಿಕೊಡಲಾಗಿದೆ ನಿನ್ನೆ ಸಂಜೆಯಿಂದಲೇ ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಯಾಗಿದ್ದು ನಾಳೆ ಬೆಳಿಗ್ಗೆ 7 ವರೆಗೂ ಜಾರಿಯಲ್ಲಿ ಇರುತ್ತದೆ ಸಾರಿಗೆ ಬಸ್, ಆಟೋ, ಟ್ಯಾಕ್ಸಿ, ಖಾಸಗಿ ವಾಹನ ಸಂಚಾರಕ್ಕೆ ನಿರ್ಭಂಧವಿದ್ದು ಉಳಿದಂತೆ ಮಾರುಕಟ್ಟೆ ಸಂಪೂರ್ಣವಾಗಿ ಸ್ತಬ್ಧ, ಪ್ರಮುಖ ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 