ಲಾಕ್ ಡೌನ್ ಗೆ ಕೋಟೆ ನಾಡಿನಲ್ಲಿ ಉತ್ತಮ ಸ್ಪಂದನೆ
ಚಿತ್ರದುರ್ಗ, ಮೇ 24,ಭಾನುವಾರದ ಲಾಕ್ ಡೌನ್ ಗೆ ಕೋಟೆ ನಾಡಿನಲ್ಲಿ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಬಸ್ ಆಟೋ ಸಂಚಾರ ಸ್ತಬ್ಧ ಅಂಗಡಿ ಮುಂಗಟ್ಟು ಸಂಪೂರ್ಣ ಬಂದ್ ಆಗಿದ್ದು ಲಾಕ್ಡೌನ್ ನಿಯಮಗಳಿಗೆ ಬೆಲೆ ಕೊಟ್ಟ ಜನತೆ ಮನೆಯಿಂದ ಹೊರಬಂದಿಲ್ಲ ಅಗತ್ಯ ವಸ್ತುಗಳಾದ ದಿನಸಿ ಅಂಗಡಿ, ತರಕಾರಿ, ಹಣ್ಣು, ಪೆಟ್ರೋಲ್ ಬಂಕ್, ಮೆಡಿಕಲ್ ಶಾಪ್, ಆಸ್ಪತ್ರೆಗಳಿಗೆ ಎಂದಿನಂತೆ ಕೆಲಸ ಮಾಡಲು ಅವಕಾಶ ಮಾಡಿಕೊಡಲಾಗಿದೆ ನಿನ್ನೆ ಸಂಜೆಯಿಂದಲೇ ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಯಾಗಿದ್ದು ನಾಳೆ ಬೆಳಿಗ್ಗೆ 7 ವರೆಗೂ ಜಾರಿಯಲ್ಲಿ ಇರುತ್ತದೆ ಸಾರಿಗೆ ಬಸ್, ಆಟೋ, ಟ್ಯಾಕ್ಸಿ, ಖಾಸಗಿ ವಾಹನ ಸಂಚಾರಕ್ಕೆ ನಿರ್ಭಂಧವಿದ್ದು ಉಳಿದಂತೆ ಮಾರುಕಟ್ಟೆ ಸಂಪೂರ್ಣವಾಗಿ ಸ್ತಬ್ಧ, ಪ್ರಮುಖ ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 