6ರಂದು ಸದ್ವಿಚಾರ ಗೋಷ್ಠಿ
Goodwill meeting on the 6th
ಸಿಂದಗಿ 03: ಪಟ್ಟಣದ ಸಾರಂಗಮಠ ಆವರಣದಲ್ಲಿ ಸೆ.6 ಸಂಜೆ 7 ಗಂಟೆಗೆ ಅನಂತನ ಹುಣ್ಣಿಮೆ ನಿಮಿತ್ತ ಸಾರಂಗಮಠ-ಗಚ್ಚಿನಮಠದ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ ಅಡಿಯಲ್ಲಿ 346ನೇ ಸದ್ವಿಚಾರ ಗೋಷ್ಠಿ ಹಮ್ಮಿಕೊಳ್ಳಲಾಗಿದೆ.
ಸಾರಂಗಮಠ-ಗಚ್ಚಿನಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸುವರು. ಸಾರಂಗಮಠ-ಗಚ್ಚಿನಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸುವರು. ವಿಜಯಪುರದ ವಿಶ್ರಾಂತ ಪ್ರಾಧ್ಯಾಪಕ ಡಾ.ಎಂ.ಎಸ್. ವೀರಘಂಟಿಮಠ ಅವರು ಸಂತ ಕಬೀರದಾಸರ ವಿಚಾರದಾರೆಗಳು ವಿಷಯ ಕುರಿತು ಉಪನ್ಯಾಸ ನಿಡುವರು ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 