ಹಣಕಾಸು ದುರುಪಯೋಗ : ಗೋಟಬಯಾ ಆರೋಪ ಮುಕ್ತ
ಕೊಲಂಬೋ, ನ 21: ಹಣಕಾಸು ದುರುಪಯೋಗ ಪ್ರಕರಣದಲ್ಲಿ ಶ್ರೀಲಂಕಾ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ಅವರನ್ನು ಅಲ್ಲಿನ ಹೈಕೋಟರ್್ ಆರೋಪದಿಂದ ಖುಲಾಸೆಗೊಳಿಸಿದೆ.
ರಕ್ಷಣಾ ಕಾರ್ಯದಶರ್ಿಯಾಗಿದ್ದ ಡಿ.ಎ.ರಾಜಪಕ್ಸ ಸ್ಮಾರಣ ಸಂಗ್ರಹಾಲಯ ನಿಮರ್ಾಣಕ್ಕಾಗಿ ಸಕರ್ಾರದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದ ಆರೋಪ ಅವರ ವಿರುದ್ಧ ಕೇಳಿ ಬಂದಿತ್ತು. ಮೂವರು ಸದಸ್ಯರ ವಿಶೇಷ ಪೀಠ ಈ ತೀಪು ನೀಡಿದೆ. ಈ ನಡುವೆ ಗೋಟಬಯ ಅವರ ಪಾಸ್ ಪೋಟರ್್ ಅನ್ನು ಮರಳಿ ಅವರ ವಶಕ್ಕೆ ನೀಡಬೇಕೆಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜಪಕ್ಸೆ ಹಾಗೂ ಇತರ ಆರು ಮಂದಿಯ ವಿರುದ್ಧ 3.39 ಕೋಟಿ ರೂ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿಬಂದಿತ್ತು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 