ಸರ್ಕಾರಿ ಬಸ್ಸು ಪಲ್ಟಿ: ಪ್ರಯಾಣಿಕರಿಗೆ ಗಾಯ
ಯಾದಗಿರಿ,
ಡಿ.18 ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ) ಬಸ್ಸೊಂದು ಪಲ್ಟಿಯಾದ ಪರಿಣಾಮ
10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ
ಬಳಿ ಈ ಅಪಘಾತ ಸಂಭವಿಸಿದೆ. ಅಡ್ಡ ಬಂದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ
ನಿಯಂತ್ರಣ ತಪ್ಪಿ ಬಸ್ಸು ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ 10 ಕ್ಕೂ ಹೆಚ್ಚು ಪ್ರಯಾಣಿಕರು
ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಗೆ ಸಂಬಂಧಿಸಿದಂತೆ ಭೀಮರಾಯನಗುಡಿ
ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 