ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳು ಕುಂಟಿತಗೊಂಡಿವೆ: ರಮೇಶ ಜಾರಕೀಹೋಳಿ
Government development works have been hampered by the guarantee scheme: Ramesh Jarakiholi
ಸಂಬರಗಿ, 03 : ಶಿರೂರ ಗ್ರಾಮದಲ್ಲಿ ಮಾಜಿ ಸಚಿವರು, ಬಿ.ಜೆ.ಪಿ ನಾಯಕರು ಹಾಗೂ ಹಾಲಿ ಶಾಸಕರು ರಮೇಶ ಜಾರಕೀಹೋಳಿ, ಮಾಜಿ ಸಚೀವರು ಶ್ರೀಮಂತ ಪಾಟೀಲ ಹಾಗೂ ಮಾಜಿ ಶಾಸಕರು ಮಹೇಶ ಕುಮಟಳ್ಳಿ ಇವರನ್ನು ಶಿರೂರ ಗ್ರಾಮ ಪಂಚಾಯತ ಅಧ್ಯಕ್ಷರಾದ ಬಾಳು ಹಜಾರೆ ಇವರಿಂದ ಸತ್ಕರಿಸಲಾಯಿತು.
ಈ ವೇಳೆ ಶಾಸಕ ರಮೇಶ ಜಾರಕೀಹೋಳಿ ಮಾತನಾಡಿ ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳು ಕುಂಟಿತಗೊಂಡಿವೆ. ಮುಂಬರುವ ಚುನಾವಣೆಯಲ್ಲಿ ಜನರು ಅದಕ್ಕೆ ಉತ್ತರ ನೀಡುತ್ತಾರೆ. ಮುಂದಿನ ಚುನಾವಣೆಯಲ್ಲಿ ಬಿ.ಜೆ.ಪಿ ಸರ್ಕಾರ ಸ್ಪಷ್ಟ ಬಹುಮತದಿಂದ ಅಧಿಕಾರಿ ಚುಕ್ಕಾನಿ ಹಿಡಿಯುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಅಪ್ಪಾ ಹಜಾರೆ, ನಾನಾಸಾಬ ಅವತಾಡೆ, ಸಿದ್ದು ಪಾಟೀಲ, ಮಲ್ಲಿಕಾರ್ಜುನ ಅಂದಾನಿ ಇನ್ನೀತರು ಉಪಸ್ಥಿತ ಇದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 