ಶ್ರೀರಾಮನಂತೆ ಸರ್ಕಾರದ ಆದೇಶ ಪಾಲಿಸಿ: ಶ್ರೀರಾಮುಲು ಟ್ವೀಟ್
ಬೆಂಗಳೂರು, ಏ.2, ಪಿತೃವಾಕ್ಯ ಪರಿಪಾಲಕ ಶ್ರೀರಾಮನಂತೆ ನೀವು ಸರ್ಕಾರದ ವಾಕ್ಯವನ್ನು ಪಾಲಿಸಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ರಾಜ್ಯದ ಜನತೆಗೆ ಟ್ವೀಟ್ ಮಾಡುವ ಮೂಲಕ ಮನವಿ ಮಾಡಿದ್ದಾರೆ. ಗುರುವಾರ ಶ್ರೀರಾಮನವಮಿಯ ಶುಭಾಶಯ ಕೋರಿ ಟ್ವೀಟ್ ಮಾಡಿರುವ ಸಚಿವರು, ಶ್ರೀರಾಮ 14 ವರ್ಷ ‘ವನವಾಸ’ ಮಾಡಿದಂತೆ ನೀವು 21 ದಿನಗಳ ‘ಗೃಹವಾಸ’ ಮಾಡಿರಿ. ಮನೆಯ ಲಕ್ಮಣ ರೇಖೆಯನ್ನು ದಾಟದಿರಿ. ಮನೆ ಮಂದಿಗೆ ಮಜ್ಜಿಗೆ-ಪಾನಕ-ಕೊಸಂಬರಿ ಹಂಚಿ ರಾಮನವಮಿಯನ್ನು ಸಂಭ್ರಮಿಸಿ ಎಂದು ಅವರು ತಿಳಿಸಿದ್ದಾರೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 