ಶ್ರೀರಾಮನಂತೆ ಸರ್ಕಾರದ ಆದೇಶ ಪಾಲಿಸಿ: ಶ್ರೀರಾಮುಲು ಟ್ವೀಟ್
ಬೆಂಗಳೂರು, ಏ.2, ಪಿತೃವಾಕ್ಯ ಪರಿಪಾಲಕ ಶ್ರೀರಾಮನಂತೆ ನೀವು ಸರ್ಕಾರದ ವಾಕ್ಯವನ್ನು ಪಾಲಿಸಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ರಾಜ್ಯದ ಜನತೆಗೆ ಟ್ವೀಟ್ ಮಾಡುವ ಮೂಲಕ ಮನವಿ ಮಾಡಿದ್ದಾರೆ. ಗುರುವಾರ ಶ್ರೀರಾಮನವಮಿಯ ಶುಭಾಶಯ ಕೋರಿ ಟ್ವೀಟ್ ಮಾಡಿರುವ ಸಚಿವರು, ಶ್ರೀರಾಮ 14 ವರ್ಷ ‘ವನವಾಸ’ ಮಾಡಿದಂತೆ ನೀವು 21 ದಿನಗಳ ‘ಗೃಹವಾಸ’ ಮಾಡಿರಿ. ಮನೆಯ ಲಕ್ಮಣ ರೇಖೆಯನ್ನು ದಾಟದಿರಿ. ಮನೆ ಮಂದಿಗೆ ಮಜ್ಜಿಗೆ-ಪಾನಕ-ಕೊಸಂಬರಿ ಹಂಚಿ ರಾಮನವಮಿಯನ್ನು ಸಂಭ್ರಮಿಸಿ ಎಂದು ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 