ಮಹಾರಾಷ್ಟ್ರದಲ್ಲಿ ಹೆಚ್ಚಿನ ಕೋವಿಡ್ 19 - ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆತಂಕ
ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು,
ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ
ಹೆಚ್ಚಾಗುತ್ತಿದ್ದು, ಗಡಿ ಭಾಗದಲ್ಲಿ ಸೋಂಕು ಹರಡದಂತೆ ವ್ಯಾಪಕ ಕ್ರಮಗಳನ್ನು
ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು. ಇಂತಹ ಸಂದರ್ಭದಲ್ಲಿ ಹೊರಗಿನಿಂದ ಬಂದವರ
ಮೇಲೆ ನಿಗಾ ಇಡುವುದು ಅಗತ್ಯವಿದೆ. ಆದರೆ, ಅಥಣಿಯಲ್ಲಿ ಯಾವುದೇ ಸೋಂಕು ಪ್ರಕರಣಗಳು
ದೃಢಪಟ್ಟಿಲ್ಲ ಎಂಬುದು ಸಮಾಧಾನಕರ ಸಂಗತಿ ಎಂದರು.ಈಗಿನ ಪರಿಸ್ಥಿತಿಯಲ್ಲಿ ಉದಾಸೀನ
ಮಾಡುವುದು ಬೇಡ, ಬೆಳಗಾವಿ ಮತ್ತು ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ದಿನೇ ದಿನೇ
ಅಧಿಕವಾಗುತ್ತಿದ್ದು ಈ ಹಿನ್ನಲೆಯಲ್ಲಿ ಎಚ್ಚರಿಕೆಯಿಂದಿರಬೇಕು. ಸಾಮಾಜಿಕ ಅಂತರ ಕಾಪಾಡಲು
ಆದ್ಯತೆ ನೀಡುವ ಜತಗೆ ಮನೆಯಲ್ಲಿಯೇ ಇದ್ದು, ಲಾಕ್ಡೌನ್ ನಿಯಮಗಳನ್ನು ಜನತೆ
ಕಟ್ಟುನಿಟ್ಟಾಗಿ ಪಾಲಿಸುವಂತೆ ಮೇಲುಸ್ತುವಾರಿ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ
ಆದೇಶಿಸಲಾಗಿದೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 