ಶಾಸಕ ಯು.ಟಿ.ಖಾದರ್ ಅವರಿಗೆ ಗನ್ ಮ್ಯಾನ್ ಭದ್ರತೆ
ಮಂಗಳೂರು .25 ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಬೆನ್ನಲ್ಲೇ ಮತ್ತೋರ್ವ ಮುಸ್ಲಿಂ ಸಮುದಾಯದ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಅವರಿಗೆ ಮಂಗಳೂರು ನಗರ ಪೊಲೀಸರು ಗನ್ ಮ್ಯಾನ್ ಒಬ್ಬರನ್ನು ಭದ್ರತೆಗೆ ನಿಯೋಜಿಸಿದ್ದಾರೆ. ಮಾಜಿ ಸಚಿವ ಯು. ಟಿ. ಖಾದರ್ ಅವರಿಗೆ ಗನ್ ಮ್ಯಾನ್ ಭದ್ರತೆ ಒದಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಖಾದರ್ ಪ್ರಸ್ತುತ ಹುಣಸೂರು ವಿಧಾನಸಭೆಯ ಉಪಚುನಾವಣೆಯ ಪ್ರಚಾರದಲ್ಲಿ ನಿರತರಾಗಿದ್ದು, ಭದ್ರತೆಯನ್ನು ಅಲ್ಲಿಂದಲೇ ಒದಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 