ಅಮ್ಮಿನಬಾವಿಯಲ್ಲಿ ಗುರುಪೂರ್ಣಿಮೆ:ಶ್ರೀಗಳ ಪಾದಪೂಜೆ ಗೌರವಾರ್ಪಣೆ
Guru Purnima at Amminabavi
ಧಾರವಾಡ 11 : ಗುರುಪೂರ್ಣಿಮೆಯ ಅಂಗವಾಗಿ ತಾಲೂಕಿನ ಅಮ್ಮಿನಬಾವಿ ಗ್ರಾಮದ ಸಂಸ್ಥಾನ ಪಂಚಗೃಹ ಹಿರೇಮಠದ ಹಿರಿಯ ಶ್ರೀಗಳಾದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿದ ಸಕಲ ಸದ್ಭಕ್ತರು ಉಭಯ ಶಿವಾಚಾರ್ಯ ಶ್ರೀಗಳನ್ನು ಸಾಮೂಹಿಕವಾಗಿ ಶಾಲುಹೊದಿಸಿ, ಫಲಪುಷ್ಪ ತಾಂಬೂಲದೊಂದಿಗೆ ಗೌರವಿಸಿ ಆಶೀರ್ವಾದ ಪಡೆದರು.
ಅಮ್ಮಿನಬಾವಿ ಗ್ರಾಮದ ವಿವಿಧ ಓಣಿಗಳ ಭಕ್ತರಲ್ಲದೇ ಹುಬ್ಬಳ್ಳಿ, ಧಾರವಾಡ, ಮರೇವಾಡ, ಕರಡಿಗುಡ್ಡ ಮತ್ತು ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆ ಅಕ್ಕಲಕೋಟೆ ತಾಲೂಕಿನ ದುಂಡಗಿ ಗ್ರಾಮದ ನೂರಾರು ಸದ್ಭಕ್ತರು ಮಠಕ್ಕೆ ಆಗಮಿಸಿ ಉಭಯ ಶ್ರೀಗಳಿಗೆ ಗುರುಪೂರ್ಣಿಮೆಯ ಗೌರವ ನಮನ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು. ಸಂಸ್ಥಾನ ಪಂಚಗೃಹ ಹಿರೇಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 