ಗುರುರಾಜ ವಿರಕ್ತಮಠ ಗೆ ಪಿಹೆಚ್ಡಿ
Gururaja Viraktamath to Ph.D
ಗುರುರಾಜ ವಿರಕ್ತಮಠ ಗೆ ಪಿಹೆಚ್ಡಿ
ಮಹಾಲಿಂಗಪುರ 3 : ಸ್ಥಳೀಯ ಸಂಸ್ಕೃತ ಸ್ನಾತಕೋತ್ತರ ಪಧವೀಧರ ಗುರುರಾಜ ವಿರಕ್ತಮಠ ಅವರು ಮುಧೋಳ ತಾಲೂಕಿನ ಜಾನಪದ ಪ್ರದರ್ಶನ ಕಲೆಗಳು ಕುರಿತು ಮಂಡಿಸಿದ ಪಿಹೆಚ್ಡಿ ಪ್ರಬಂಧ ಸ್ವೀಕಾರವಾಗಿದ್ದು, ಹಂಪಿ ಕನ್ನಡ ವಿಶ್ವವಿದ್ಯಾಲಯದ ಜನಪದ ಅಧ್ಯಯನ ವಿಭಾಗದ ಡಾ. ಬಿ.ಆರ್.ಮಂಜುನಾಥ ಮಾರ್ಗದರ್ಶನ ಮಾಡಿದ್ದರು. ಗುರುರಾಜ ಅವರ ಪ್ರಬಂಧಕ್ಕೆ ಘಟಿಕೋತ್ಸವದಲ್ಲಿ ಪಿಎಚ್ಡಿ ಪ್ರಧಾನ ಮಾಡಲು ಕುಲಸಚಿವರು ಅರ್ಹತಾಪತ್ರ ನೀಡಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 