ಜಿಮ್, ಫಿಟ್ನೆಸ್ ಕೇಂದ್ರ ತೆರೆಯಿರಿ: ಡಿ.ಕೆ.ಶಿವಕುಮಾರ್
ಬೆಂಗಳೂರು, ಮೇ 18,ರಾಜ್ಯದಲ್ಲಿ ಜಿಮ್, ಫಿಟ್ನೆಸ್ ಕೇಂದ್ರಗಳನ್ನು ತೆರೆಯಲು ಅವಕಾಶ ಕೊಡುವಂತೆ ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಬೀದಿಬದಿ ವ್ಯಾಪಾರಿಗಳು, ಆಟೋ ರಿಕ್ಷಾ, ಕ್ಯಾಬ್ ಚಾಲಕರ ನೋಂದಣಿ ಗೊಂದಲ ತಕ್ಷಣ ಬಗೆಹರಿಸಬೇಕು. ಇವರೆಲ್ಲ ಬದುಕಿದ್ದಾಗಲೇ ಮಾಸಿಕ 10,000 ರುಪಾಯಿ ಪರಿಹಾರ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 