ಮೃತ ಪತ್ರಕರ್ತನ ಪತ್ನಿಗೆ 5 ಲಕ್ಷ ರೂ ಚೆಕ್ ಹಸ್ತಾಂತರಿಸಿದ ಎಚ್ ಡಿಕೆ
ಬೆಂಗಳೂರು, ಏ.22,ರಸ್ತೆ ಅಪಘಾತದಲ್ಲಿ ಮಂಗಳವಾರ ಸಾವನ್ನಪ್ಪಿದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಕುಟುಂಬದ ಸದಸ್ಯರನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಭೇಟಿ ಮಾಡಿ ಸಾಂತ್ವನ ಹೇಳಿದರು.ಇದೇ ವೇಳೆ ಮೃತ ಪತ್ರಕರ್ತ ಹನುಮಂತು ಅವರ ಪತ್ನಿ ಶಶಿಕಲಾ ಅವರಿಗೆ ಐದು ಲಕ್ಷ ರೂ. ಚೆಕ್ ವಿತರಿಸಿದರು. ರಾಮನಗರ ವಿಧಾನಸಭಾ ಕ್ಷೇತ್ರದ ಹಾರೋಹಳ್ಳಿ ಹೋಬಳಿಯ ಹನುಮಂತು ಸ್ವಗ್ರಾಮ ಪಡುವಣಗೆರೆಗೆ ಭೇಟಿ ನೀಡಿ, ಕುಟುಂಬದ ಸದಸ್ಯರು ಹಾಗೂ ಹನುಮಂತು ಪತ್ನಿಗೆ ಅವರು ಧೈರ್ಯ ತುಂಬಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 