ಮೃತ ಪತ್ರಕರ್ತನ ಪತ್ನಿಗೆ 5 ಲಕ್ಷ ರೂ ಚೆಕ್ ಹಸ್ತಾಂತರಿಸಿದ ಎಚ್ ಡಿಕೆ
ಬೆಂಗಳೂರು, ಏ.22,ರಸ್ತೆ ಅಪಘಾತದಲ್ಲಿ ಮಂಗಳವಾರ ಸಾವನ್ನಪ್ಪಿದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಕುಟುಂಬದ ಸದಸ್ಯರನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಭೇಟಿ ಮಾಡಿ ಸಾಂತ್ವನ ಹೇಳಿದರು.ಇದೇ ವೇಳೆ ಮೃತ ಪತ್ರಕರ್ತ ಹನುಮಂತು ಅವರ ಪತ್ನಿ ಶಶಿಕಲಾ ಅವರಿಗೆ ಐದು ಲಕ್ಷ ರೂ. ಚೆಕ್ ವಿತರಿಸಿದರು. ರಾಮನಗರ ವಿಧಾನಸಭಾ ಕ್ಷೇತ್ರದ ಹಾರೋಹಳ್ಳಿ ಹೋಬಳಿಯ ಹನುಮಂತು ಸ್ವಗ್ರಾಮ ಪಡುವಣಗೆರೆಗೆ ಭೇಟಿ ನೀಡಿ, ಕುಟುಂಬದ ಸದಸ್ಯರು ಹಾಗೂ ಹನುಮಂತು ಪತ್ನಿಗೆ ಅವರು ಧೈರ್ಯ ತುಂಬಿದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 