ಮಹರ್ಷಿ ವಾಲ್ಮೀಕಿಯವರ ಭಾವ ಚಿತ್ರಕ್ಕೆ ಎಚ್.ಎಸ್. ಪಾಟೀಲರಿಂದ ಪೂಜೆ
H.S. Patil worships Maharishi Valmiki's Bhava image
ಮಹರ್ಷಿ ವಾಲ್ಮೀಕಿಯವರ ಭಾವ ಚಿತ್ರಕ್ಕೆ ಎಚ್.ಎಸ್. ಪಾಟೀಲರಿಂದ ಪೂಜೆ
ತಾಳಿಕೋಟಿ 08: ಪಟ್ಟಣದ ಶ್ರೀ ಎಸ್ ಎಸ್ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಮಹರ್ಷಿ ವಾಲ್ಮೀಕಿಯವರ ಭಾವ ಚಿತ್ರಕ್ಕೆ ಸಂಸ್ಥೆಯ ಸಂಸ್ಥಾಪಕರಾದ ಎಚ್.ಎಸ್. ಪಾಟೀಲರು ಪೂಜೆ ಸಲ್ಲಿಸಿದರು. ಜಯಂತಿ ಆಚರಣೆ ಸಂದರ್ಭದಲ್ಲಿ ಸಂಸ್ಥೆಯ ಯುವ ಕಾರ್ಯದರ್ಶಿ ಸಚಿನ. ಎಚ್. ಪಾಟೀಲ, ಬಿಪಿಎಡ್ ಕಾಲೇಜಿನ ಪ್ರಚಾರ್ಯ ಶಿವಕುಮಾರನಾಯಕ, ಪ.ಪೂ. ಕಾಲೇಜಿನ ಎಸ್.ಬಿ.ಮಂಗ್ಯಾಳ. ಪ್ರೌಢಶಾಲೆಯ ಮುಖ್ಯಸ್ಥ ಅಶೋಕ ಕಟ್ಟಿ, ಬಿ.ಆಯ್.ಹಿರೇಹೊಳಿ, ಎಸ್.ವಿ.ಜಾಮಗೊಂಡಿ, ಎಸ್.ಸಿ.ಗುಡಗುಂಟಿ, ಎಚ. ಬಿ. ಪಾಟೀಲ, ಎಮ್.ಎಸ್. ರಾಯಗೊಂಡ, ಯು. ಎಚ್. ಗಟನೂರ ಹಾಗೂ ಎಸ್.ಎಸ್. ವಿದ್ಯಾಸಂಸ್ಥೆ ಯ ಸಮಸ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 