ವಾಟರ್ ರೂಲಿಂಗ್ ಬೋಟ್ ಉದ್ಘಾಟಿಸಿದ ಎಚ್ಕೆಪಿ
HKP inaugurates water ruling boat
ಗದಗ 4: ಭೀಷ್ಮ ಕೆರೆಯು ನಗರದ ಸೌಂದರ್ಯ ಹೆಚ್ಚಿಸಿದೆ. ಇಲ್ಲಿಗೆ ಬರುವ ಜನರು ಇನ್ನು ಮುಂದೆ ಬೋಟಿಂಗ್ ಜತೆಗೆ ವಾಟರ್ ರೂಲಿಂಗ್ ಬೋಟ್ ಅನುಭವ ಪಡೆಯಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು. ಸೋಮವಾರದಂದು ನಗರದ ಬೀಷ್ಮ ಕೆರೆಯಲ್ಲಿ ನೂತನ ವಾಟರ್ ರೂಲಿಂಗ್ ಬೋಟ್ ಉದ್ಘಾಟಿಸಿ ಮಾತನಾಡಿದರು ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕಾ ಅಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 