‘ಹೋಳಿ’ ಸಂಭ್ರಮದ ನಡುವೆ ದುರಂತ: ಬೆಳಗಾವಿ ಜಿಲ್ಲೆ ವಿವಿಧೆಡೆ ಐವರು ನೀರುಪಾಲು
ಬೆಳಗಾವಿ, ಮಾ 11 ಜಿಲ್ಲೆಯ ವಿವಿಧೆಡೆ ‘ಹೋಳಿ’ ರಂಗಿನ ಓಕುಳಿಯಲ್ಲಿ ಮಿಂದೆದ್ದ ಬಳಿಕ ಸ್ನಾನಕ್ಕೆ ತೆರಳಿದ್ದ ಐವರು ನೀರು ಪಾಲಾಗಿರುವ ದುರಂತ ಸಂಭವಿಸಿದೆ ಮೃತರನ್ನು ಬೆಳಗಾವಿ ತಾಲ್ಲೂಕಿನ ಹಲಗ ಗ್ರಾಮದ ಬಾಹುಬಲಿ ಜಿ ಮಲ್ಲಶೆಟ್ಟಿ (29), ಕರಿಕಟ್ಟಿ ಗ್ರಾಮದ ಪ್ರಕಾಶ್ ಎಲ್ ಪಟ್ಟಣಶೆಟ್ಟಿ(23), ಸವದತ್ತಿ ತಾಲ್ಲೂಕಿನ ಮರಕುಂಬಿ ಹಳ್ಳಿಯ ಶಶಿಕಾಂತ್ ಆನಂದ್ ಕೋಳ್ಕರ್ (22) ಖಾನಾಪುರ ತಾಲ್ಲೂಕಿನ ವಿನಾಯಕ್ ಕುಂಬಾರ್ (25) ಮತ್ತು ರಾಯಬಾಗ ತಾಲ್ಲೂಕಿನ ಸಾಗರ್ ಯಮಾಜಿ (23) ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಹೋಳಿಯಾಡಿದ ಬಳಿಕ ಈ ಘಟನೆ ನಡೆದಿದೆ, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 