ಹಗರಿಬೊಮ್ಮನಹಳ್ಳಿ: ಹುಟ್ಟು ಹಬ್ಬದ ಪ್ರಯುಕ್ತ ಹಣ್ಣು, ಬ್ರೇಡ್ ವಿತರಣೆ
ಲೋಕದರ್ಶನವರದಿ
ಹಗರಿಬೊಮ್ಮನಹಳ್ಳಿ 03: ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು ಹಾಗೂ ಬ್ರೆಡ್ ವಿತರಿಸುವ ಮೂಲಕ ಜಯಕನರ್ಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈರವರ ಹುಟ್ಟು ಹಬ್ಬವನ್ನು ತಾಲೂಕು ಘಟಕದಿಂದ ಆಚರಿಸಲಾಯಿತು.
ಈ ಸಂಧರ್ಭದಲ್ಲಿ ಜಯ ಕನರ್ಾಟಕ ಸಂಘಟನೆ ತಾಲೂಕು ಘಟಕದ ಪದಾಧಿಕಾರಿಗಳಾದ ಹೆಚ್.ವಾಜೀದ್, ನೀಲಪ್ಪ ದೇವರ ಮನಿ, ಯಮುನಾನಾಯ್ಕ್, ಉದಯಕುಮಾರ,ಹೆಚ್.ಪ್ರಭಾಕರ, ಅಲ್ತಾಫ್,ಜಿ.ರಾಜಪ್ಪ,ಬೋವಿ ವೀರೇಶ್, ಕುಬೇರನಾಯ್ಕ್ ಹಾಗೂ ತಾಲೂಕು ವೈಧ್ಯಾಧಿಕಾರಿಗಳಾದ ಶಂಕರ್ ನಾಯ್ಕ್ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 