ಎಲ್ಲಡೆ ಶ್ರದ್ಧಾ ಭಕ್ತಿಯಿಂದ ಹನುಮ ಜಯಂತಿ ಆಚರಣೆ
Hanuman Jayanti celebrated with devotion everywhere
ಲಕ್ಷ್ಮೇಶ್ವರ 03 : " ಭೂಲೋಕದಲ್ಲಿ ಎಲ್ಲ ಭಕ್ತರಿಗೆ ಅಗ್ರಗಣ್ಯವಾಗಿರುವ ವಾಯುಪುತ್ರ ಆಂಜನೇಯ ಮಾರುತಿ ಹನುಮಂತ ಹೀಗೆ ಹಲವಾರು ಹೆಸರುಗಳಿಂದ ಪೂಜ್ಯ ಸಲ್ಪಡುವ ಶ್ರೀ ಹನುಮ ಜಯಂತಿಯನ್ನು ಗುರುವಾರ ಬೆಳಗ್ಗಿನಿಂದಲೇ ಎಲ್ಲಡೆ ಶ್ರದ್ಧಾ ಭಕ್ತಿ ಸಡಗರದಿಂದ ಆಚರಿಸುತ್ತಿರುವುದು ಕಂಡುಬಂದವು ಅದರಂತೆ ಪಟ್ಟಣದ ಹಾವಳಿ ಆಂಜನೇಯ ದೇವಸ್ಥಾನ ವಿದ್ಯಾರಣ್ಯ ಸರ್ಕಲ್ ಬಸ್ತಿಬಣ ಹಳ್ಳದಕೇರಿ ಮಲ್ಲಯ್ಯನ ಮಠ ಸೇರಿದಂತೆ ಪಟ್ಟಣದಲ್ಲಿರುವ ಎಲ್ಲಾ ಆಂಜನೇಯ ದೇವಸ್ಥಾನದಲ್ಲಿ ಭಕ್ತರು ಬೆಳಗ್ಗೆಯಿಂದಲೇ ಆಗಮಿಸಿ ಶ್ರೀ ಮಾರುತಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ತೊಟ್ಟಲವನ್ನು ತೂಗಿ ತಮ್ಮ ಭಕ್ತಿಯನ್ನು ಸಮರ್ಿಸಿದರು ಹಾಗೂ ದೇವಸ್ಥಾನದ ಆವರಣದಲ್ಲಿ ಏರಿ್ಡಸಿದ್ದ ಮಹಾಪ್ರಸಾದವನ್ನು ಸ್ವೀಕರಿಸಿ ಪುನೀತರಾದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 