ಎಲ್ಲಡೆ ಶ್ರದ್ಧಾ ಭಕ್ತಿಯಿಂದ ಹನುಮ ಜಯಂತಿ ಆಚರಣೆ
Hanuman Jayanti celebrated with devotion everywhere
ಲಕ್ಷ್ಮೇಶ್ವರ 03 : " ಭೂಲೋಕದಲ್ಲಿ ಎಲ್ಲ ಭಕ್ತರಿಗೆ ಅಗ್ರಗಣ್ಯವಾಗಿರುವ ವಾಯುಪುತ್ರ ಆಂಜನೇಯ ಮಾರುತಿ ಹನುಮಂತ ಹೀಗೆ ಹಲವಾರು ಹೆಸರುಗಳಿಂದ ಪೂಜ್ಯ ಸಲ್ಪಡುವ ಶ್ರೀ ಹನುಮ ಜಯಂತಿಯನ್ನು ಗುರುವಾರ ಬೆಳಗ್ಗಿನಿಂದಲೇ ಎಲ್ಲಡೆ ಶ್ರದ್ಧಾ ಭಕ್ತಿ ಸಡಗರದಿಂದ ಆಚರಿಸುತ್ತಿರುವುದು ಕಂಡುಬಂದವು ಅದರಂತೆ ಪಟ್ಟಣದ ಹಾವಳಿ ಆಂಜನೇಯ ದೇವಸ್ಥಾನ ವಿದ್ಯಾರಣ್ಯ ಸರ್ಕಲ್ ಬಸ್ತಿಬಣ ಹಳ್ಳದಕೇರಿ ಮಲ್ಲಯ್ಯನ ಮಠ ಸೇರಿದಂತೆ ಪಟ್ಟಣದಲ್ಲಿರುವ ಎಲ್ಲಾ ಆಂಜನೇಯ ದೇವಸ್ಥಾನದಲ್ಲಿ ಭಕ್ತರು ಬೆಳಗ್ಗೆಯಿಂದಲೇ ಆಗಮಿಸಿ ಶ್ರೀ ಮಾರುತಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ತೊಟ್ಟಲವನ್ನು ತೂಗಿ ತಮ್ಮ ಭಕ್ತಿಯನ್ನು ಸಮರ್ಿಸಿದರು ಹಾಗೂ ದೇವಸ್ಥಾನದ ಆವರಣದಲ್ಲಿ ಏರಿ್ಡಸಿದ್ದ ಮಹಾಪ್ರಸಾದವನ್ನು ಸ್ವೀಕರಿಸಿ ಪುನೀತರಾದರು
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 