ಹನುಮ ಜಯಂತಿ ಆಚರಣೆ
Hanuman Jayanti celebration
ಬಾಗಲಕೋಟೆ 02: ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಸೈದಾಪೂರ- ಸಮೀರವಾಡಿ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಸಾಮೂಹಿಕ ಗದಾ ಪೂಜಾ ಮಾಡಿ, ರಾಷ್ಟ್ರ ಮತ್ತು ಧರ್ಮದ ಕಾರ್ಯವನ್ನು ನಿರಂತರ ಮಾಡುತ್ತೇವೆ, ಹಾಗೂ ಹಿಂದೂ ರಾಷ್ಟ್ರ ಸ್ಥಾಪನೆ ಆಗುವವರೆಗೂ ನಾವು ವೀರಮಿಸುದಿಲ್ಲ ಅಂತ ಪ್ರತಿಜ್ಞೆ ಮಾಡಲಾಯಿತು.
ಜೈ ಶ್ರೀರಾಮ ಭಕ್ತಿ, ಶಕ್ತಿ ಮತ್ತು ಅಪ್ರತಿಮ ಸೇವಾ ಮನೋಭಾವದ ಪ್ರತೀಕವಾಗಿರುವ ರಾಮಭಕ್ತ ಆಂಜನೇಯ ಸ್ವಾಮಿಯ ಆಶೀರ್ವಾದ ಸದಾ ನಮ್ಮೆಲ್ಲರ ಮೇಲಿರಲಿ. ಸ್ವಕ್ಷೇತ್ರ ಶಿಕಾರಿಪುರದ ಆರಾಧ್ಯದೈವ ಶ್ರೀ ಹುಚ್ಚುರಾಯ ಸ್ವಾಮಿಯ ಶ್ರೀರಕ್ಷೆ ನಾಡಿನ ಮೇಲೆ, ಭಕ್ತಜನತೆಯ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸಲಾಯಿತು. ಹನುಮಂತೇಶ್ವರ ಹೆಸರಿನಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಎಲ್ಲ ಭಕ್ತಾದಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಗ್ರಾಮದ ಗುರು ಹಿರಿಯರು ಮುಖಂಡರು ಮತ್ತು ಜೈ ಹನುಮಾನ್ ಭಕ್ತ ಮಂಡಳಿಯವರು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 