ಹನುಮ ಜಯಂತಿ ಕಾರ್ಯಕ್ರಮ
Hanuman Jayanti program
ಶಿಗ್ಗಾವಿ 02 : ಪಟ್ಟಣದ ಅಂಚೆ ಕಚೇರಿ ಹತ್ತಿರವಿರುವ ನೇರ ದೃಷ್ಠಿ ಆಂಜನೇಯ ದೇವಸ್ಥಾನದಲ್ಲಿ ಹನುಮ ಜಯಂತಿ ನಿಮಿತ್ಯ ವಿಶೇಷ ಪೂಜೆ ಪುನಸ್ಕಾರ ಹಾಗೂ ತೊಟ್ಟಿಲು ಕಾರ್ಯಕ್ರಮ ವಿಜಂಭ್ರಣೆಯಿಂದ ನೇರವೇರಿತು. ಈ ಸಂದರ್ಭದಲ್ಲಿ ನೇರ ದೃಷ್ಠಿ ಆಂಜನೇಯ ಸೇವಾ ಸಮಿತಿಯ ಸದಸ್ಯರು ಹಾಗೂ ಸಾರ್ವಜನಿಕರು, ಭಕ್ತ ಸಮೂಹ ಪಾಲ್ಗೊಂಡಿದ್ದರು.ನಂತರ ಪ್ರಸಾದದ ವ್ಯವಸ್ಥೆ ನೇರವೇರಿತು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 