27ರಂದು ಹಡಪದ ಅಪ್ಪಣ್ಣನವರ ಜಯಂತಿ
ಲೋಕದರ್ಶನ ವರದಿ
ಸಿರುಗುಪ್ಪ25: ಜುಲೈ 27ರಂದು ಬಸವ ವಾದಿ ನಿಜಸುಖಿ ಶರಣ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವದ ಪೂರ್ವಭಾವಿ ಸಭೆ, ಎಂ. ಸುನೀತಾ ಅವರ ಅಧ್ಯಕ್ಷತೆಯಲ್ಲಿ ಮಿನಿ ವಿಧಾನಸೌಧ ತಾಲ್ಲೂಕು ಕಚೇರಿಯಲ್ಲಿ ಅವರು ಮಾತನಾಡಿ ನಗರದ ಅಭಯ ಆಂಜನೇಯ ದೇವಸ್ಥಾನದ ಸಭಾಂಗಣದಲ್ಲಿ ಆಚರಿಸಲು ನಿರ್ಧರಿಸಿದೆ ಎಂದರು.
ಹಡಪದ ಅಪ್ಪಣ್ಣ ಸಂಘದ ಅಧ್ಯಕ್ಷ ಎಚ್. ಕೆ. ನಾಗರಾಜ್, ಉಪಾಧ್ಯಕ್ಷ ಕರಿಯಪ್ಪ,ಮುಖಂಡರಾದ ವಿರೇಶ, ಚನ್ನಬಸವ, ರಾಘವೇಂದ್ರ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಾಗಿ ಸಲಹೆ ಸೂಚನೆ ನೀಡಿದರೂ.
ಕಾರ್ಯಕ್ರಮದಲ್ಲಿ ಶಾಸಕ ಎಂ.ಎಸ್. ಸೋಮಲಿಂಗಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷೆ ಲಕ್ಷ್ಮೀ, ನಗರಸಭೆ ಅಧ್ಯಕ್ಷೆ ಎಂ. ಸವಿತಾ ಅರುಣಾ ಪ್ರತಾಪರೆಡ್ಡಿ, ಸಾಮಾಜಿಕ ಕಾರ್ಯಕರ್ತರಾದ ಅಬ್ದುಲ್ ನಬಿ ,ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರಸಭೆ, ಸದಸ್ಯರು, ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 