ಹರಪನಹಳ್ಳಿ: ತೀರ ಹದಗೆಟ್ಟ ರಸ್ತೆ ಗ್ರಾರಮಸ್ಥರಿಗೆ ತೊಂದರೆ
ಲೋಕದರ್ಶನ ವರದಿ
ಹರಪನಹಳ್ಳಿ 09: ಪಟ್ಟಣದ ಜೋಯಿಸರಕೇರಿ ಶಂಕರಮಠದ ಬಳಿಯಿರುವ ನಾಗರಕಟ್ಟೆಗೆ ಹೋಗುವ ರಸ್ತೆ ತೀರ ಹದಗೆಟ್ಟಿದೆ.
ಅಂದಾಜು 100 ಮೀಟರ್ ಇರುವ ರಸ್ತೆಯ ಬಳಿ ನಾಗರದೇವರ ಕಟ್ಟೆ ಇದೆ, ಅಲ್ಲಿನ ನಿವಾಸಿಗಳಿಗೆ ಓಡಾಡಲು ತೀವ್ರ ತೊಂದರೆ ಆಗುತ್ತಿದೆ. ಚರಂಡಿ ನೀರು ಹರಿಯುತ್ತಿರುವ ಜಾಗದಲ್ಲೇ ಮಕ್ಕಳು ಆಟವಾಡುತ್ತಾರೆ, ವೃದ್ಧರೂ ಇದೇ ರಸ್ತೆ ಮೂಲಕ ಹೆಚ್ಚು ಓಡಾಡುತ್ತಾರೆ.
ಇಲ್ಲಿ ಸಿಮೆಂಟ್ ರಸ್ತೆ ಮಾಡುವಂತೆ ಹಲವು ಬಾರಿ ಅಧಿಕಾರಿಗಳನ್ನು ಮನವಿ ಮಾಡಿದ್ದೇವೆ, ಯಾರೊಬ್ಬರು ಇತ್ತ ಕಡೆಗೆ ಗಮನ ಹರಿಸಿಲ್ಲ. ಪ್ರಸಕ್ತ ಸಾಲಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುದಾನ ಮುಂಜೂರಾಗಿದೆ ಎನ್ನುತ್ತಿದ್ದಾರೆ, ಆದರೆ ರಸ್ತೆ ನಿಮರ್ಾಣಕ್ಕೆ ಕೆಲವರೂ ಅಡ್ಡಿಪಡಿಸುತ್ತಿದ್ದಾರೆ. ತಕ್ಷಣ ಅಧಿಕಾರಿಗಳು ಜೋಯಿಸರಕೇರಿಯ ಮಠದ 5 ಮತ್ತು 4ನೇ ವಾರ್ಡ್ಗಳ ನಡುವಿರುವ ನಾಗದೇವರ ಕಟ್ಟೆಗೆ ಹೋಗುವ ರಸ್ತೆ ಅಭಿವೃದ್ದಿ ಪಡಿಸಬೇಕು ಎಂದು ಅಲ್ಲಿನ ನಿವಾಸಿಗಳಾದ ಭರತ್, ಪಕ್ಕೀರಪ್ಪ, ರಾಜಾಸಾಬ್, ನನ್ಯಸಾಬ್,ಸೋಮವ್ವ, ಚಂದ್ರಶೇಖರ್ ಒತ್ತಾಯಿಸಿದ್ದಾರೆ
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 