ಹರಪನಹಳ್ಳಿ: ವಿಶ್ವೇಶ ತೀರ್ಥ ಶ್ರೀಗಳಿಗೆ ಶ್ರದ್ಧಾಂಜಲಿ
ಹರಪನಹಳ್ಳಿ 29: ಶ್ರೀ ವಿಶ್ವೇಶ ತೀರ್ಥ ಸ್ವಾಮಿಗಳ ದೈವಾಧೀನದ ನಿಮಿತ್ಯ ಹರಪನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಲಿತ ವಿದ್ಯಾರ್ಥಿಗಳ ಬೀಛಿ ಅಭಿಮಾನಿ ಬಳಗದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿಯನ್ನ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಚಾರ್ಯಪ್ಪ ನಂದೀಬೇವೂರು ಸಂಘದ ಅಧ್ಯಕ್ಷ ನಿಂಗರಾಜು ಶೃಂಗಾರತೋಟ, ಉಪಾಧ್ಯಕ್ಷ ಪ್ರಶಾಂತ ಪೂಜಾರ, ಪ್ರಧಾನ ಕಾರ್ಯದರ್ಶಿ ಚಂದ್ರು ತಲವಾಗಲು, ಮಾರುತಿ ಹಲುವಾಗಲು, ಮೇಘರಾಜ ಮಂಜು ಗೌವೇರಹಳ್ಳಿ ಲಂಕೇಶ ಚೌಡಪ್ಪ ರಮೇಶ್ ಇತರರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 