ಹರಪನಹಳ್ಳಿ: ಬಸವೇಶ್ವರ ಸರ್ಕಲ್ ಸುತ್ತಲಿನ ಗೋಡೆ ತೆರವು
ಲೋಕದರ್ಶನ ವರದಿ
ಹರಪನಹಳ್ಳಿ 21: ಪಟ್ಟಣದ ಮೇಗಳ ಪೇಟೆಯ ಸಾರ್ವಜನಿಕರು ಕೊಟ್ಟೂರು ಸರ್ಕಲಿನಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಬಸವೇಶ್ವರ ಸರ್ಕಲ್ ಸುತ್ತಲೂ ಗೋಡೆ ಕಾಂಪೌಂಡ್ ದೊಡ್ಡದು ಆಗಿರುವುದರಿಂದ ರಸ್ತೆ ಅಪಘಾತ ಆಗುತ್ತದೆ ಎಂದು ಪುರಸಭೆಗೆ ಮನವಿ ಮಾಡಿರುವುದರಿಂದ ಬಸವೇಶ್ವರ ಸರ್ಕಲ್ ಕಾಮಗಾರಿ ಹಂತದಲ್ಲಿರುವಾಗಲೇ ಸರ್ಕಲ್ಲಿನ ಸುತ್ತಲಿನ ಕಾಂಪೌಂಡ್ ಗೋಡೆಯನ್ನು ಪುರಸಭೆ ವತಿಯಿಂದ ತೆರವುಗೊಳಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 