ಹರಪ್ಪನಹಳ್ಳಿ: ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಶಾಸಕ ಆನಂದ್
ಹರಪ್ಪನಹಳ್ಳಿ 26: ಹೊಸಪೇಟೆ ಕ್ಷೇತ್ರದ ಅಭಿವೃದ್ಧಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವ ಉದ್ದೇಶದಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದನೆ ಎಂದು ಶಾಸಕ ಆನಂದ್ ಸಿಂಗ್ ಹೇಳಿಕೆ ನೀಡಿದ್ದಾರೆ
ಟಿ.ಎಂ.ಎ.ಇ.ಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ತೆಗ್ಗಿನಮಠದ ಲಿಂ.ಚಂದ್ರಮೌಳೇಶ್ವರ ಶಿವಾಚಾರ್ಯ ಸ್ವಾಮಿಯ ಐದನೇ ವಾಷರ್ಿಕ ಪುಣ್ಯಾರಾಧನೆ ಹಾಗೂ ಪಟ್ಟಾಧಿಕಾರ ಚತುರ್ಥ ವಾಷರ್ಿಕೋತ್ಸವ ಸಮಾರಂಭ ಮುನ್ನ ಮಾತನಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದ ಕೆಲಸಗಳಿಗೆ ಆದ್ಯತೆ ನೀಡುತ್ತಿರಲಿಲ್ಲ ಆದ್ದರಿಂದ ಬಜೆಪಿ ಪಕ್ಷಕ್ಕೆ ಸೇರ್ಪಡೆಯಾದ ನನಗೆ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಕ್ಷೇತ್ರದ ಅಭಿವೃದ್ಧಿಯ ಮುಖ್ಯ ಕೆಲಸಗಳಿಗೆ ಮತ್ತು ಬೇಡಿಕೆಗಳಿಗೆ ಈಡೇರಿಸುವುದಾಗಿ ಬಿಜೆಪಿ ಪಕ್ಷ ಭರವಸೆ ನೀಡಿದೆ. ಹರಪನಹಳ್ಳಿ ಪ್ರತ್ಯೇಕ ಜಿಲ್ಲೆ ಹೋರಾಟದ ವಿಚಾರವಾಗಿ ಮಾತನಾಡಿ ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಹೋರಾಟ ಪ್ರತಿಭಟನೆ ಮಾಡಲು ಸ್ವತಂತ್ರವಿದೆ ಯಾರು ಬೇಕಾದರೂ ಪ್ರತಿಭಟನೆ ಮಾಡಬಹುದು ತಮ್ಮ ಬೇಡಿಕೆಗಳನ್ನು ಮುಂದಿಡಬಹುದು ಎಂದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 